ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

Published : Apr 16, 2024, 12:35 PM ISTUpdated : Apr 17, 2024, 10:37 AM IST

ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದು ಡಿಕೆಶಿ ಹೇಳಿದ್ದಾರೆ. 

ಲೋಕಸಭಾ ಚುನಾವಣೆ (Loksabha Eection 2024) ಸಂಬಂಧ ಪ್ರಚಾರ ಜೋರಾಗಿದ್ದು, ರಾಜಕೀಯ ಮುಖಂಡರು ಸಮರಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ (Former CM Kumaraswamy) ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ (DCM DK Sivakumar) ಮಧ್ಯೆ ಮಾತಿನ ಯುದ್ಧ ಜೋರಾಗಿದೆ. ಬಂಡೆ, ಕಲ್ಲು ಹೊಡೆದ ಅನ್ನೋದು ಸರಿಯಲ್ಲ, ನಮ್ಮಂತವರನ್ನ ಕಳೆದುಕೊಳ್ಳೋದು ಎಂದರೆ ನನ್ನ ಕಳೆದುಕೊಂಡಂತೆ ಅಲ್ಲ. ಇಡೀ ಸಮುದಾಯವನ್ನ ಕಳೆದುಕೊಂಡಂತೆ ಎಂದು ಡಿಕೆಶಿ ಕಿಡಿಕಾರಿದ್ದಾರೆ. ಹಾಗೆಯೇ ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದಿದ್ದಾರೆ. ಹಾಗೆಯೇ ಹೆಚ್‌ಡಿಕೆ ಮಾಡಿದ ಆರೋಪಕ್ಕೆ ತಿರುಗೇಟು ನೀಡಿ, ನನ್ನ ಆಸ್ತಿ, ನನ್ನ ಬಂಡೆ ಅದೆಲ್ಲ ಕುಮಾರಸ್ವಾಮಿಗೇಕೆ?, ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more