ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

Published : Apr 16, 2024, 12:35 PM ISTUpdated : Apr 17, 2024, 10:37 AM IST

ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದು ಡಿಕೆಶಿ ಹೇಳಿದ್ದಾರೆ. 

ಲೋಕಸಭಾ ಚುನಾವಣೆ (Loksabha Eection 2024) ಸಂಬಂಧ ಪ್ರಚಾರ ಜೋರಾಗಿದ್ದು, ರಾಜಕೀಯ ಮುಖಂಡರು ಸಮರಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ (Former CM Kumaraswamy) ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ (DCM DK Sivakumar) ಮಧ್ಯೆ ಮಾತಿನ ಯುದ್ಧ ಜೋರಾಗಿದೆ. ಬಂಡೆ, ಕಲ್ಲು ಹೊಡೆದ ಅನ್ನೋದು ಸರಿಯಲ್ಲ, ನಮ್ಮಂತವರನ್ನ ಕಳೆದುಕೊಳ್ಳೋದು ಎಂದರೆ ನನ್ನ ಕಳೆದುಕೊಂಡಂತೆ ಅಲ್ಲ. ಇಡೀ ಸಮುದಾಯವನ್ನ ಕಳೆದುಕೊಂಡಂತೆ ಎಂದು ಡಿಕೆಶಿ ಕಿಡಿಕಾರಿದ್ದಾರೆ. ಹಾಗೆಯೇ ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದಿದ್ದಾರೆ. ಹಾಗೆಯೇ ಹೆಚ್‌ಡಿಕೆ ಮಾಡಿದ ಆರೋಪಕ್ಕೆ ತಿರುಗೇಟು ನೀಡಿ, ನನ್ನ ಆಸ್ತಿ, ನನ್ನ ಬಂಡೆ ಅದೆಲ್ಲ ಕುಮಾರಸ್ವಾಮಿಗೇಕೆ?, ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more