ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

Published : Apr 16, 2024, 12:35 PM ISTUpdated : Apr 17, 2024, 10:37 AM IST

ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದು ಡಿಕೆಶಿ ಹೇಳಿದ್ದಾರೆ. 

ಲೋಕಸಭಾ ಚುನಾವಣೆ (Loksabha Eection 2024) ಸಂಬಂಧ ಪ್ರಚಾರ ಜೋರಾಗಿದ್ದು, ರಾಜಕೀಯ ಮುಖಂಡರು ಸಮರಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ (Former CM Kumaraswamy) ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ (DCM DK Sivakumar) ಮಧ್ಯೆ ಮಾತಿನ ಯುದ್ಧ ಜೋರಾಗಿದೆ. ಬಂಡೆ, ಕಲ್ಲು ಹೊಡೆದ ಅನ್ನೋದು ಸರಿಯಲ್ಲ, ನಮ್ಮಂತವರನ್ನ ಕಳೆದುಕೊಳ್ಳೋದು ಎಂದರೆ ನನ್ನ ಕಳೆದುಕೊಂಡಂತೆ ಅಲ್ಲ. ಇಡೀ ಸಮುದಾಯವನ್ನ ಕಳೆದುಕೊಂಡಂತೆ ಎಂದು ಡಿಕೆಶಿ ಕಿಡಿಕಾರಿದ್ದಾರೆ. ಹಾಗೆಯೇ ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದಿದ್ದಾರೆ. ಹಾಗೆಯೇ ಹೆಚ್‌ಡಿಕೆ ಮಾಡಿದ ಆರೋಪಕ್ಕೆ ತಿರುಗೇಟು ನೀಡಿ, ನನ್ನ ಆಸ್ತಿ, ನನ್ನ ಬಂಡೆ ಅದೆಲ್ಲ ಕುಮಾರಸ್ವಾಮಿಗೇಕೆ?, ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more