ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

Published : Apr 16, 2024, 12:35 PM ISTUpdated : Apr 17, 2024, 10:37 AM IST

ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದು ಡಿಕೆಶಿ ಹೇಳಿದ್ದಾರೆ. 

ಲೋಕಸಭಾ ಚುನಾವಣೆ (Loksabha Eection 2024) ಸಂಬಂಧ ಪ್ರಚಾರ ಜೋರಾಗಿದ್ದು, ರಾಜಕೀಯ ಮುಖಂಡರು ಸಮರಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ (Former CM Kumaraswamy) ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ (DCM DK Sivakumar) ಮಧ್ಯೆ ಮಾತಿನ ಯುದ್ಧ ಜೋರಾಗಿದೆ. ಬಂಡೆ, ಕಲ್ಲು ಹೊಡೆದ ಅನ್ನೋದು ಸರಿಯಲ್ಲ, ನಮ್ಮಂತವರನ್ನ ಕಳೆದುಕೊಳ್ಳೋದು ಎಂದರೆ ನನ್ನ ಕಳೆದುಕೊಂಡಂತೆ ಅಲ್ಲ. ಇಡೀ ಸಮುದಾಯವನ್ನ ಕಳೆದುಕೊಂಡಂತೆ ಎಂದು ಡಿಕೆಶಿ ಕಿಡಿಕಾರಿದ್ದಾರೆ. ಹಾಗೆಯೇ ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದಿದ್ದಾರೆ. ಹಾಗೆಯೇ ಹೆಚ್‌ಡಿಕೆ ಮಾಡಿದ ಆರೋಪಕ್ಕೆ ತಿರುಗೇಟು ನೀಡಿ, ನನ್ನ ಆಸ್ತಿ, ನನ್ನ ಬಂಡೆ ಅದೆಲ್ಲ ಕುಮಾರಸ್ವಾಮಿಗೇಕೆ?, ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more