ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

Published : Apr 16, 2024, 12:35 PM ISTUpdated : Apr 17, 2024, 10:37 AM IST

ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದು ಡಿಕೆಶಿ ಹೇಳಿದ್ದಾರೆ. 

ಲೋಕಸಭಾ ಚುನಾವಣೆ (Loksabha Eection 2024) ಸಂಬಂಧ ಪ್ರಚಾರ ಜೋರಾಗಿದ್ದು, ರಾಜಕೀಯ ಮುಖಂಡರು ಸಮರಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ (Former CM Kumaraswamy) ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ (DCM DK Sivakumar) ಮಧ್ಯೆ ಮಾತಿನ ಯುದ್ಧ ಜೋರಾಗಿದೆ. ಬಂಡೆ, ಕಲ್ಲು ಹೊಡೆದ ಅನ್ನೋದು ಸರಿಯಲ್ಲ, ನಮ್ಮಂತವರನ್ನ ಕಳೆದುಕೊಳ್ಳೋದು ಎಂದರೆ ನನ್ನ ಕಳೆದುಕೊಂಡಂತೆ ಅಲ್ಲ. ಇಡೀ ಸಮುದಾಯವನ್ನ ಕಳೆದುಕೊಂಡಂತೆ ಎಂದು ಡಿಕೆಶಿ ಕಿಡಿಕಾರಿದ್ದಾರೆ. ಹಾಗೆಯೇ ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದಿದ್ದಾರೆ. ಹಾಗೆಯೇ ಹೆಚ್‌ಡಿಕೆ ಮಾಡಿದ ಆರೋಪಕ್ಕೆ ತಿರುಗೇಟು ನೀಡಿ, ನನ್ನ ಆಸ್ತಿ, ನನ್ನ ಬಂಡೆ ಅದೆಲ್ಲ ಕುಮಾರಸ್ವಾಮಿಗೇಕೆ?, ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more