ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

Published : Apr 16, 2024, 12:35 PM ISTUpdated : Apr 17, 2024, 10:37 AM IST

ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದು ಡಿಕೆಶಿ ಹೇಳಿದ್ದಾರೆ. 

ಲೋಕಸಭಾ ಚುನಾವಣೆ (Loksabha Eection 2024) ಸಂಬಂಧ ಪ್ರಚಾರ ಜೋರಾಗಿದ್ದು, ರಾಜಕೀಯ ಮುಖಂಡರು ಸಮರಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ (Former CM Kumaraswamy) ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ (DCM DK Sivakumar) ಮಧ್ಯೆ ಮಾತಿನ ಯುದ್ಧ ಜೋರಾಗಿದೆ. ಬಂಡೆ, ಕಲ್ಲು ಹೊಡೆದ ಅನ್ನೋದು ಸರಿಯಲ್ಲ, ನಮ್ಮಂತವರನ್ನ ಕಳೆದುಕೊಳ್ಳೋದು ಎಂದರೆ ನನ್ನ ಕಳೆದುಕೊಂಡಂತೆ ಅಲ್ಲ. ಇಡೀ ಸಮುದಾಯವನ್ನ ಕಳೆದುಕೊಂಡಂತೆ ಎಂದು ಡಿಕೆಶಿ ಕಿಡಿಕಾರಿದ್ದಾರೆ. ಹಾಗೆಯೇ ಹೆಚ್‌ಡಿಕೆ ಈವರೆಗೆ ಏನೇ ಆರೋಪ ಮಾಡಿದರೂ ಸಹ ಸಮುದಾಯಕ್ಕಾಗಿ ಗೌರವ ಕೊಟ್ಟಿದ್ದೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ತುಂಬಾ ಗೌರವ ಕೊಡ್ತೀನಿ, ಹಿರಿಯರಿಗೆ ಗೌರವ ಕೊಡುವುದನ್ನ ಸ್ವೀಕರಿಸಬೇಕು, ರಾಜಕಾರಣದಲ್ಲಿ ಯಾವುದು ಶಾಶ್ವತ ಅಲ್ಲ ಎಂದಿದ್ದಾರೆ. ಹಾಗೆಯೇ ಹೆಚ್‌ಡಿಕೆ ಮಾಡಿದ ಆರೋಪಕ್ಕೆ ತಿರುಗೇಟು ನೀಡಿ, ನನ್ನ ಆಸ್ತಿ, ನನ್ನ ಬಂಡೆ ಅದೆಲ್ಲ ಕುಮಾರಸ್ವಾಮಿಗೇಕೆ?, ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೊಮ್ಮಗನ ಗೆಲುವಿಗೆ ಪಣತೊಟ್ಟ ದೊಡ್ಡಗೌಡರು: 13ನೇ ದಿನದ ಪ್ರಚಾರಕ್ಕೆ ಮುಂದಾದ ಹೆಚ್‌ಡಿಡಿ!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more