ಮಂಡ್ಯದಲ್ಲಿ ಹೆಚ್‌ಡಿಕೆ ಗೆಲ್ಲೋದಿಲ್ಲವೆಂದ ಡಿಕೆಶಿ..! ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಿದ್ರಾ ಕುಮಾರಸ್ವಾಮಿ..?

ಮಂಡ್ಯದಲ್ಲಿ ಹೆಚ್‌ಡಿಕೆ ಗೆಲ್ಲೋದಿಲ್ಲವೆಂದ ಡಿಕೆಶಿ..! ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಿದ್ರಾ ಕುಮಾರಸ್ವಾಮಿ..?

Published : Apr 16, 2024, 03:47 PM IST

ಡಿಕೆಶಿ ಕೊತ್ವಾಲ್ ಗರಡಿಯಿಂದ ಬಂದವನೆಂದ ಹೆಚ್‌ಡಿಕೆ
ಕಲ್ಲು ಮಣ್ಣು ಲೂಟಿ ಮಾಡಿದ ಪಾರ್ಟಿ ಎಂದ ಹೆಚ್‌ಡಿಕೆ
ಒಕ್ಕಲಿಗ ವೋಟ್‌ಬ್ಯಾಂಕ್‌ಗಾಗಿ ಜಗಳಕ್ಕೆ ಬಿದ್ರಾ ನಾಯಕರು? 

ಡಿಕೆಶಿ ಮತ್ತು ಎಚ್ಡಿಕೆ.. ಈ ಇಬ್ಬರೂ ರಾಜ್ಯ ಒಕ್ಕಲಿಗ (Vokkaliga) ಸಮುದಾಯದ ಪ್ರಮುಖ ನಾಯಕರು. ಈ ಒಕ್ಕಲಿಗೆ ನಾಯಕರ ಮಧ್ಯೆ ಲೋಕಸಭಾ ಚುಣಾವಣೆ(Lok sabha Eection) ಸಮರ ತುಂಬಾ ಜೋರಾಗಿದೆ. ಈ ಇಬ್ಬರು ಮಾತಲ್ಲೇ ಏಟು-ಎರುರೇಟು ಶುರು ಮಾಡಿದ್ದಾರೆ. ಇಬ್ಬರ ಮಧ್ಯೆದ ವಾಕ್ಸಮರ ನಿನ್ನೆಯಿಂದ ಇನ್ನೂ ಜೋರಾಗಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದಲ್ಲಿ(Karnataka) ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಇನ್ನು ಕೆಲವೇ ದಿನಗಳು ಇರುವುದರಿಂದ, ಎಲ್ಲ ಪಕ್ಷಗಳಿಂದ ಪ್ರಚಾರ ತುಂಬಾ ಜೋರಾಗಿದೆ. ಇಲ್ಲಿ ಇದಕ್ಕಿಂತ ಮುಖ್ಯ ವಿಚಾರ ಏನೆಂದ್ರೆ, ಎಲೆಕ್ಷನ್ ಪ್ರಚಾರಕ್ಕಿಂತ ಇಬ್ಬರು ಒಗ್ಗಲಿಗ ನಾಯಕರ ವಾಕ್ಸಮರ ಇನ್ನೂ ಜೋರಾಗಿದೆ. ಎಚ್ಡಿಕೆ(HD Kumaraswamy) ಮತ್ತು ಡಿಕೆಶಿ. ರಾಜ್ಯ ರಾಜಕಾರಣದಲ್ಲಿ ಈ ಇಬ್ಬರು ಒಕ್ಕಲಿಗ ಸಮುದಾಯದ ಬಲಿಷ್ಠ ನಾಯಕರು. ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗ ವೋಟ್ಗಳೇ ಮೈಲುಗೈ ಇರೋದ್ರಿಂದ ಸಹಜವಾಗಿ ಒಕ್ಕಲಿಗ ನಾಯರ ಪ್ರಾಬಲ್ಯವೂ ಹೆಚ್ಚಿರುತ್ತೆ. ಕಾಂಗ್ರೆಸ್‌ನಿಂದ ಡಿಕೆಶಿ(DK Shivakumar) ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎಚ್ಡಿಕೆ ನಾಯಕರ ಶಕ್ತಿ ಪ್ರದರ್ಶನ ತುಂಬಾ ಜೋರಾಗಿದೆ. ಒಕ್ಕಲಿಗ ವೋಟ್ ಗೆಲ್ಲಲು ಇಬ್ಬರು ನಾಯಕರು ಇನ್ನಿಲ್ಲದ ಸಾಹಸದಲ್ಲಿದ್ದಾರೆ. ಇದರ ಮಧ್ಯೆ ಇಬ್ಬರು ನಾಯಕರ ವಾಕ್ಸಮರು ಸಹ ಜೋರಾಗಿದೆ.

ಇದನ್ನೂ ವೀಕ್ಷಿಸಿ:  Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more