ಮಂಡ್ಯದಲ್ಲಿ ಹೆಚ್‌ಡಿಕೆ ಗೆಲ್ಲೋದಿಲ್ಲವೆಂದ ಡಿಕೆಶಿ..! ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಿದ್ರಾ ಕುಮಾರಸ್ವಾಮಿ..?

ಮಂಡ್ಯದಲ್ಲಿ ಹೆಚ್‌ಡಿಕೆ ಗೆಲ್ಲೋದಿಲ್ಲವೆಂದ ಡಿಕೆಶಿ..! ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಿದ್ರಾ ಕುಮಾರಸ್ವಾಮಿ..?

Published : Apr 16, 2024, 03:47 PM IST

ಡಿಕೆಶಿ ಕೊತ್ವಾಲ್ ಗರಡಿಯಿಂದ ಬಂದವನೆಂದ ಹೆಚ್‌ಡಿಕೆ
ಕಲ್ಲು ಮಣ್ಣು ಲೂಟಿ ಮಾಡಿದ ಪಾರ್ಟಿ ಎಂದ ಹೆಚ್‌ಡಿಕೆ
ಒಕ್ಕಲಿಗ ವೋಟ್‌ಬ್ಯಾಂಕ್‌ಗಾಗಿ ಜಗಳಕ್ಕೆ ಬಿದ್ರಾ ನಾಯಕರು? 

ಡಿಕೆಶಿ ಮತ್ತು ಎಚ್ಡಿಕೆ.. ಈ ಇಬ್ಬರೂ ರಾಜ್ಯ ಒಕ್ಕಲಿಗ (Vokkaliga) ಸಮುದಾಯದ ಪ್ರಮುಖ ನಾಯಕರು. ಈ ಒಕ್ಕಲಿಗೆ ನಾಯಕರ ಮಧ್ಯೆ ಲೋಕಸಭಾ ಚುಣಾವಣೆ(Lok sabha Eection) ಸಮರ ತುಂಬಾ ಜೋರಾಗಿದೆ. ಈ ಇಬ್ಬರು ಮಾತಲ್ಲೇ ಏಟು-ಎರುರೇಟು ಶುರು ಮಾಡಿದ್ದಾರೆ. ಇಬ್ಬರ ಮಧ್ಯೆದ ವಾಕ್ಸಮರ ನಿನ್ನೆಯಿಂದ ಇನ್ನೂ ಜೋರಾಗಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದಲ್ಲಿ(Karnataka) ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಇನ್ನು ಕೆಲವೇ ದಿನಗಳು ಇರುವುದರಿಂದ, ಎಲ್ಲ ಪಕ್ಷಗಳಿಂದ ಪ್ರಚಾರ ತುಂಬಾ ಜೋರಾಗಿದೆ. ಇಲ್ಲಿ ಇದಕ್ಕಿಂತ ಮುಖ್ಯ ವಿಚಾರ ಏನೆಂದ್ರೆ, ಎಲೆಕ್ಷನ್ ಪ್ರಚಾರಕ್ಕಿಂತ ಇಬ್ಬರು ಒಗ್ಗಲಿಗ ನಾಯಕರ ವಾಕ್ಸಮರ ಇನ್ನೂ ಜೋರಾಗಿದೆ. ಎಚ್ಡಿಕೆ(HD Kumaraswamy) ಮತ್ತು ಡಿಕೆಶಿ. ರಾಜ್ಯ ರಾಜಕಾರಣದಲ್ಲಿ ಈ ಇಬ್ಬರು ಒಕ್ಕಲಿಗ ಸಮುದಾಯದ ಬಲಿಷ್ಠ ನಾಯಕರು. ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗ ವೋಟ್ಗಳೇ ಮೈಲುಗೈ ಇರೋದ್ರಿಂದ ಸಹಜವಾಗಿ ಒಕ್ಕಲಿಗ ನಾಯರ ಪ್ರಾಬಲ್ಯವೂ ಹೆಚ್ಚಿರುತ್ತೆ. ಕಾಂಗ್ರೆಸ್‌ನಿಂದ ಡಿಕೆಶಿ(DK Shivakumar) ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎಚ್ಡಿಕೆ ನಾಯಕರ ಶಕ್ತಿ ಪ್ರದರ್ಶನ ತುಂಬಾ ಜೋರಾಗಿದೆ. ಒಕ್ಕಲಿಗ ವೋಟ್ ಗೆಲ್ಲಲು ಇಬ್ಬರು ನಾಯಕರು ಇನ್ನಿಲ್ಲದ ಸಾಹಸದಲ್ಲಿದ್ದಾರೆ. ಇದರ ಮಧ್ಯೆ ಇಬ್ಬರು ನಾಯಕರ ವಾಕ್ಸಮರು ಸಹ ಜೋರಾಗಿದೆ.

ಇದನ್ನೂ ವೀಕ್ಷಿಸಿ:  Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more