ಮಂಡ್ಯದಲ್ಲಿ ಹೆಚ್‌ಡಿಕೆ ಗೆಲ್ಲೋದಿಲ್ಲವೆಂದ ಡಿಕೆಶಿ..! ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಿದ್ರಾ ಕುಮಾರಸ್ವಾಮಿ..?

ಮಂಡ್ಯದಲ್ಲಿ ಹೆಚ್‌ಡಿಕೆ ಗೆಲ್ಲೋದಿಲ್ಲವೆಂದ ಡಿಕೆಶಿ..! ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಿದ್ರಾ ಕುಮಾರಸ್ವಾಮಿ..?

Published : Apr 16, 2024, 03:47 PM IST

ಡಿಕೆಶಿ ಕೊತ್ವಾಲ್ ಗರಡಿಯಿಂದ ಬಂದವನೆಂದ ಹೆಚ್‌ಡಿಕೆ
ಕಲ್ಲು ಮಣ್ಣು ಲೂಟಿ ಮಾಡಿದ ಪಾರ್ಟಿ ಎಂದ ಹೆಚ್‌ಡಿಕೆ
ಒಕ್ಕಲಿಗ ವೋಟ್‌ಬ್ಯಾಂಕ್‌ಗಾಗಿ ಜಗಳಕ್ಕೆ ಬಿದ್ರಾ ನಾಯಕರು? 

ಡಿಕೆಶಿ ಮತ್ತು ಎಚ್ಡಿಕೆ.. ಈ ಇಬ್ಬರೂ ರಾಜ್ಯ ಒಕ್ಕಲಿಗ (Vokkaliga) ಸಮುದಾಯದ ಪ್ರಮುಖ ನಾಯಕರು. ಈ ಒಕ್ಕಲಿಗೆ ನಾಯಕರ ಮಧ್ಯೆ ಲೋಕಸಭಾ ಚುಣಾವಣೆ(Lok sabha Eection) ಸಮರ ತುಂಬಾ ಜೋರಾಗಿದೆ. ಈ ಇಬ್ಬರು ಮಾತಲ್ಲೇ ಏಟು-ಎರುರೇಟು ಶುರು ಮಾಡಿದ್ದಾರೆ. ಇಬ್ಬರ ಮಧ್ಯೆದ ವಾಕ್ಸಮರ ನಿನ್ನೆಯಿಂದ ಇನ್ನೂ ಜೋರಾಗಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದಲ್ಲಿ(Karnataka) ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಇನ್ನು ಕೆಲವೇ ದಿನಗಳು ಇರುವುದರಿಂದ, ಎಲ್ಲ ಪಕ್ಷಗಳಿಂದ ಪ್ರಚಾರ ತುಂಬಾ ಜೋರಾಗಿದೆ. ಇಲ್ಲಿ ಇದಕ್ಕಿಂತ ಮುಖ್ಯ ವಿಚಾರ ಏನೆಂದ್ರೆ, ಎಲೆಕ್ಷನ್ ಪ್ರಚಾರಕ್ಕಿಂತ ಇಬ್ಬರು ಒಗ್ಗಲಿಗ ನಾಯಕರ ವಾಕ್ಸಮರ ಇನ್ನೂ ಜೋರಾಗಿದೆ. ಎಚ್ಡಿಕೆ(HD Kumaraswamy) ಮತ್ತು ಡಿಕೆಶಿ. ರಾಜ್ಯ ರಾಜಕಾರಣದಲ್ಲಿ ಈ ಇಬ್ಬರು ಒಕ್ಕಲಿಗ ಸಮುದಾಯದ ಬಲಿಷ್ಠ ನಾಯಕರು. ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗ ವೋಟ್ಗಳೇ ಮೈಲುಗೈ ಇರೋದ್ರಿಂದ ಸಹಜವಾಗಿ ಒಕ್ಕಲಿಗ ನಾಯರ ಪ್ರಾಬಲ್ಯವೂ ಹೆಚ್ಚಿರುತ್ತೆ. ಕಾಂಗ್ರೆಸ್‌ನಿಂದ ಡಿಕೆಶಿ(DK Shivakumar) ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎಚ್ಡಿಕೆ ನಾಯಕರ ಶಕ್ತಿ ಪ್ರದರ್ಶನ ತುಂಬಾ ಜೋರಾಗಿದೆ. ಒಕ್ಕಲಿಗ ವೋಟ್ ಗೆಲ್ಲಲು ಇಬ್ಬರು ನಾಯಕರು ಇನ್ನಿಲ್ಲದ ಸಾಹಸದಲ್ಲಿದ್ದಾರೆ. ಇದರ ಮಧ್ಯೆ ಇಬ್ಬರು ನಾಯಕರ ವಾಕ್ಸಮರು ಸಹ ಜೋರಾಗಿದೆ.

ಇದನ್ನೂ ವೀಕ್ಷಿಸಿ:  Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more