ಒಕ್ಕಲಿಗ ನಾಯಕರ ನಡುವೆ ಕನಕಪುರ ವಾರ್‌: ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ..?

ಒಕ್ಕಲಿಗ ನಾಯಕರ ನಡುವೆ ಕನಕಪುರ ವಾರ್‌: ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ..?

Published : Oct 26, 2023, 12:52 PM IST

ಡಿಕೆಶಿ ನಡೆಯಿಂದ ಸಿಟ್ಟಿಗೆದ್ದಿರುವ ಮಾಜಿ ಸಿಎಂ ಹೆಚ್‌ಡಿಕೆ
ಡಿಕೆಶಿ ವಿರುದ್ಧ ಸರಣಿ ಟ್ವೀಟ್ ಮೂಲಕ ಎಚ್ಡಿಕೆ ಆಕ್ರೋಶ
ಡಿಸಿಎಂ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್ನಲ್ಲೂ ಭಾರೀ ವಿರೋಧ

ರಾಜ್ಯ ರಾಜಕಾರಣದಲ್ಲಿ ಕನಕಪುರ ವಾರ್ ಭುಗಿಲೆದ್ದಿದೆ. ಒಕ್ಕಲಿಗ ನಾಯಕರ ನಡುವೆ ಕನಕಪುರ ರಣಾಂಗಣ ಶುರುವಾಗಿದ್ದು, ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar ) ಹೇಳಿದ್ದಾರೆ. ಡಿಕೆಶಿ ನಡೆಯಿಂದ ಸಿಟ್ಟಿಗೆದ್ದಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), ಅವರ ವಿರುದ್ಧ ಸರಣಿ ಟ್ವೀಟ್ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ. ಡಿಸಿಎಂ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್‌ನಲ್ಲೂ(Congress) ಭಾರೀ ವಿರೋಧ ವ್ಯಕ್ತವಾಗಿದೆ. ಇದೀಗ ತಮ್ಮ ಹೇಳಿಕೆಯಿಂದ ಡಿಸಿಎಂ ಡಿಕೆಶಿ ಯೂಟರ್ನ್ ಹೊಡೆದಿದ್ದು, ಇದ್ದಕ್ಕಿದ್ದಂತೆ ತಮ್ಮ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದಾರೆ. ಕನಕಪುರವನ್ನು(Kanakapur) ಬೆಂಗಳೂರಿಗೆ(Bengaluru) ಸೇರಿಸುವ ಉದ್ದೇಶವಿಲ್ಲ. ಕನಕಪುರ , ರಾಮನಗರ, ಚನ್ನಪಟ್ಟಣ ಬಾಂಡಿಂಗ್ ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೈಸೂರು ಪ್ರವಾಸ ವಂಚಿತ ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more