ಒಕ್ಕಲಿಗ ನಾಯಕರ ನಡುವೆ ಕನಕಪುರ ವಾರ್‌: ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ..?

ಒಕ್ಕಲಿಗ ನಾಯಕರ ನಡುವೆ ಕನಕಪುರ ವಾರ್‌: ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ..?

Published : Oct 26, 2023, 12:52 PM IST

ಡಿಕೆಶಿ ನಡೆಯಿಂದ ಸಿಟ್ಟಿಗೆದ್ದಿರುವ ಮಾಜಿ ಸಿಎಂ ಹೆಚ್‌ಡಿಕೆ
ಡಿಕೆಶಿ ವಿರುದ್ಧ ಸರಣಿ ಟ್ವೀಟ್ ಮೂಲಕ ಎಚ್ಡಿಕೆ ಆಕ್ರೋಶ
ಡಿಸಿಎಂ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್ನಲ್ಲೂ ಭಾರೀ ವಿರೋಧ

ರಾಜ್ಯ ರಾಜಕಾರಣದಲ್ಲಿ ಕನಕಪುರ ವಾರ್ ಭುಗಿಲೆದ್ದಿದೆ. ಒಕ್ಕಲಿಗ ನಾಯಕರ ನಡುವೆ ಕನಕಪುರ ರಣಾಂಗಣ ಶುರುವಾಗಿದ್ದು, ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar ) ಹೇಳಿದ್ದಾರೆ. ಡಿಕೆಶಿ ನಡೆಯಿಂದ ಸಿಟ್ಟಿಗೆದ್ದಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), ಅವರ ವಿರುದ್ಧ ಸರಣಿ ಟ್ವೀಟ್ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ. ಡಿಸಿಎಂ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್‌ನಲ್ಲೂ(Congress) ಭಾರೀ ವಿರೋಧ ವ್ಯಕ್ತವಾಗಿದೆ. ಇದೀಗ ತಮ್ಮ ಹೇಳಿಕೆಯಿಂದ ಡಿಸಿಎಂ ಡಿಕೆಶಿ ಯೂಟರ್ನ್ ಹೊಡೆದಿದ್ದು, ಇದ್ದಕ್ಕಿದ್ದಂತೆ ತಮ್ಮ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದಾರೆ. ಕನಕಪುರವನ್ನು(Kanakapur) ಬೆಂಗಳೂರಿಗೆ(Bengaluru) ಸೇರಿಸುವ ಉದ್ದೇಶವಿಲ್ಲ. ಕನಕಪುರ , ರಾಮನಗರ, ಚನ್ನಪಟ್ಟಣ ಬಾಂಡಿಂಗ್ ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೈಸೂರು ಪ್ರವಾಸ ವಂಚಿತ ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more