ಒಕ್ಕಲಿಗ ನಾಯಕರ ನಡುವೆ ಕನಕಪುರ ವಾರ್‌: ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ..?

ಒಕ್ಕಲಿಗ ನಾಯಕರ ನಡುವೆ ಕನಕಪುರ ವಾರ್‌: ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ..?

Published : Oct 26, 2023, 12:52 PM IST

ಡಿಕೆಶಿ ನಡೆಯಿಂದ ಸಿಟ್ಟಿಗೆದ್ದಿರುವ ಮಾಜಿ ಸಿಎಂ ಹೆಚ್‌ಡಿಕೆ
ಡಿಕೆಶಿ ವಿರುದ್ಧ ಸರಣಿ ಟ್ವೀಟ್ ಮೂಲಕ ಎಚ್ಡಿಕೆ ಆಕ್ರೋಶ
ಡಿಸಿಎಂ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್ನಲ್ಲೂ ಭಾರೀ ವಿರೋಧ

ರಾಜ್ಯ ರಾಜಕಾರಣದಲ್ಲಿ ಕನಕಪುರ ವಾರ್ ಭುಗಿಲೆದ್ದಿದೆ. ಒಕ್ಕಲಿಗ ನಾಯಕರ ನಡುವೆ ಕನಕಪುರ ರಣಾಂಗಣ ಶುರುವಾಗಿದ್ದು, ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar ) ಹೇಳಿದ್ದಾರೆ. ಡಿಕೆಶಿ ನಡೆಯಿಂದ ಸಿಟ್ಟಿಗೆದ್ದಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), ಅವರ ವಿರುದ್ಧ ಸರಣಿ ಟ್ವೀಟ್ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ. ಡಿಸಿಎಂ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್‌ನಲ್ಲೂ(Congress) ಭಾರೀ ವಿರೋಧ ವ್ಯಕ್ತವಾಗಿದೆ. ಇದೀಗ ತಮ್ಮ ಹೇಳಿಕೆಯಿಂದ ಡಿಸಿಎಂ ಡಿಕೆಶಿ ಯೂಟರ್ನ್ ಹೊಡೆದಿದ್ದು, ಇದ್ದಕ್ಕಿದ್ದಂತೆ ತಮ್ಮ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದಾರೆ. ಕನಕಪುರವನ್ನು(Kanakapur) ಬೆಂಗಳೂರಿಗೆ(Bengaluru) ಸೇರಿಸುವ ಉದ್ದೇಶವಿಲ್ಲ. ಕನಕಪುರ , ರಾಮನಗರ, ಚನ್ನಪಟ್ಟಣ ಬಾಂಡಿಂಗ್ ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೈಸೂರು ಪ್ರವಾಸ ವಂಚಿತ ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more