ತಮ್ಮನಿಗಾಗಿ ರಾಜಕೀಯ ದಾಳವನ್ನೇ ಬದಲಿಸಿದ್ರಾ ಡಿಕೆಶಿ ? ಕನಕಪುರ ಬೆಂಗಳೂರು ಸೇರಿದ್ರೆ ಏನಾಗುತ್ತೆ  ಗೊತ್ತಾ..?

ತಮ್ಮನಿಗಾಗಿ ರಾಜಕೀಯ ದಾಳವನ್ನೇ ಬದಲಿಸಿದ್ರಾ ಡಿಕೆಶಿ ? ಕನಕಪುರ ಬೆಂಗಳೂರು ಸೇರಿದ್ರೆ ಏನಾಗುತ್ತೆ ಗೊತ್ತಾ..?

Published : Oct 27, 2023, 03:42 PM IST

ಡಿಕೆಶಿಯ ಪಂಥಾಹ್ವಾನ ಸ್ವೀಕರಿಸಿದ ಹೆಚ್ಡಿಕೆ..!
ಆಣೆ ಪ್ರಮಾಣದ ಟಾಸ್ಕಿಗೂ ಕುಮಾರಣ್ಣ ಸೈ..!
ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಸಿಡಿ ಮಿಡಿ..!

ಕನಕಪುರವನ್ನ ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ(Bengaluru) ಸೇರಿಸುವ ಡಿಕೆಶಿ ಮಾತಿಗೆ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಸುದ್ದಿಗೋಷ್ಟಿ ಕರೆದು ತಮ್ಮ ಆಕ್ರೋಶವನ್ನೆಲ್ಲಾ ಹೊರ ಹಾಕಿದ್ದಾರೆ. ಇತ್ತ ತಮ್ಮ ಕ್ಷೇತ್ರವನ್ನ ರಾಜಧಾನಿಗೆ ಸೇರಿಸುವ ಮಾತನ್ನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್(DK shivakumar) ಈಗ ತಮ್ಮಹೇಳಿಯನ್ನ ಬದಲಿಸೋ ಯತ್ನವನ್ನ ಮಾಡ್ತಾ ಇದ್ದಾರೆ. ಇದರ ಹಿಂದೆ ಅನೇಕ ರಾಜಕೀಯ ಲೆಕ್ಕಾಚಾರಗಳು ಕೂಡಿವೆ. ಡಿಕೆಶಿ ಅಷ್ಟೊಂದು ಸುಲಭವಾಗಿ ಕನಕಪುರವನ್ನ ಬೆಂಗಳೂರಿಗೆ ಸೇರಿಸೋಕೆ ಆಗಲ್ಲ. ಇದು ತಿಳಿದೇ ಡಿಸಿಎಂ ಯೂಟರ್ನ್ ಹೊಡೆದ್ರಾ..? ಅದಕ್ಕೂ ಮೊದಲು ಅಲ್ಲಿ ತಮ್ಮ ಸಹೋದರನ ರಾಜಕೀಯ ವಿಚಾರವೂ ಬರುತ್ತೆ. ಕನಕಪುರವನ್ನ(Kanakapura) ರಾಮನಗರದಿಂದ ಬೆಂಗಳೂರಿಗೆ ಶಿಫ್ಟ್ ಮಾಡೋ ಮಾತನ್ನಾಡಿದ್ದ ಡಿಕೆ ಶಿವಕುಮಾರ್ ನಿನ್ನೆಯೇ ಯೂಟರ್ನ್ ಹೊಡೆದಿದ್ದರು. ರಾತ್ರಿ ಎಕ್ಸ್ನಲ್ಲಿ ಪೋಸ್ಟ್ ಹಾಕೋ ಮೂಲಕ ರಾಮನಗರ ಜಿಲ್ಲೆಯ ಮರುನಾಮಕರಣದ ಮಾತನ್ನಾಡಿದ್ದರು. ಇದರ ಹಿಂದೆ ಡಿಕೆ ಸುರೇಶ್ ಅವರ ರಾಜಕೀಯ ಅಸ್ಥಿತ್ವ ಅಡಗಿದೆಯಾ ಅನ್ನೋ ಅನುಮಾನ ಮೂಡಿದ್ದು ಸುಳ್ಳಲ್ಲ. ಕನಕಪುರ ಕದನದ ವಿಚಾರಕ್ಕೆ ಇನ್ನೊಂದು ಹೊಸ ರಾಜಕೀಯ ಚರ್ಚೆ ಶುರುವಾಗಿದೆ. ಡಿಕೆಶಿ ರಾಮನಗರಕ್ಕೆ ಹೊಸ ಹೆಸರು ಇಡೋ ಸೂಚನೆ ನೀಡಿದ ಬೆನ್ನಲ್ಲೇ ಮೂರು ದಿನ ರಾಜಕೀಯ ಹಂಗಾಮವಾದ ಸುದ್ದಿ ಬಗ್ಗೆ ಹೊಸ ಚರ್ಚೆ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಮಾರುತಿ ಬರೆದ ಡೆತ್‌ನೋಟ್‌ನಲ್ಲಿ ಏನಿತ್ತು ? ಪೊಲೀಸರೂ ಅವನ ವಿರುದ್ಧ ನಿಂತುಬಿಟ್ಟಿದ್ರಾ..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more