ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

Published : Jan 07, 2020, 05:20 PM IST

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ. ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

ಬೆಂಗಳೂರು, (ಜ.07): ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ.

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವೊಲಿಸುವಲ್ಲಿ ಡಿಕೆಶಿ ಸಕ್ಸಸ್  ಆಗಿದ್ದಾರೆ. ಸಿದ್ದರಾಮಯ್ಯನವರಿಂದ ಗ್ರೀನ್ ಸಿಗ್ನಲ್ ಸಿಗುವುದಕ್ಕೆ  ಡಿಕೆಶಿಯ ಆ ಒಂದೇ ಒಂದು ಮನವಿ. ಹೌದು ಆ ಮನವಿಯಿಂದಲೇ ಡಿಕೆಶಿಗೆ ಸಿದ್ದು ಸಮ್ಮತಿ ಸೂಚಿಸಿದ್ದಾರೆ. ಏನದು ಆ  ಮನವಿ..? ಇಲ್ಲಿದೆ ನೋಡಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!