ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

Published : Jan 07, 2020, 05:20 PM IST

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ. ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

ಬೆಂಗಳೂರು, (ಜ.07): ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ.

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವೊಲಿಸುವಲ್ಲಿ ಡಿಕೆಶಿ ಸಕ್ಸಸ್  ಆಗಿದ್ದಾರೆ. ಸಿದ್ದರಾಮಯ್ಯನವರಿಂದ ಗ್ರೀನ್ ಸಿಗ್ನಲ್ ಸಿಗುವುದಕ್ಕೆ  ಡಿಕೆಶಿಯ ಆ ಒಂದೇ ಒಂದು ಮನವಿ. ಹೌದು ಆ ಮನವಿಯಿಂದಲೇ ಡಿಕೆಶಿಗೆ ಸಿದ್ದು ಸಮ್ಮತಿ ಸೂಚಿಸಿದ್ದಾರೆ. ಏನದು ಆ  ಮನವಿ..? ಇಲ್ಲಿದೆ ನೋಡಿ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?