ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

Published : Jan 07, 2020, 05:20 PM IST

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ. ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

ಬೆಂಗಳೂರು, (ಜ.07): ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ.

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವೊಲಿಸುವಲ್ಲಿ ಡಿಕೆಶಿ ಸಕ್ಸಸ್  ಆಗಿದ್ದಾರೆ. ಸಿದ್ದರಾಮಯ್ಯನವರಿಂದ ಗ್ರೀನ್ ಸಿಗ್ನಲ್ ಸಿಗುವುದಕ್ಕೆ  ಡಿಕೆಶಿಯ ಆ ಒಂದೇ ಒಂದು ಮನವಿ. ಹೌದು ಆ ಮನವಿಯಿಂದಲೇ ಡಿಕೆಶಿಗೆ ಸಿದ್ದು ಸಮ್ಮತಿ ಸೂಚಿಸಿದ್ದಾರೆ. ಏನದು ಆ  ಮನವಿ..? ಇಲ್ಲಿದೆ ನೋಡಿ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!