ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

Published : Jan 07, 2020, 05:20 PM IST

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ. ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

ಬೆಂಗಳೂರು, (ಜ.07): ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ.

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವೊಲಿಸುವಲ್ಲಿ ಡಿಕೆಶಿ ಸಕ್ಸಸ್  ಆಗಿದ್ದಾರೆ. ಸಿದ್ದರಾಮಯ್ಯನವರಿಂದ ಗ್ರೀನ್ ಸಿಗ್ನಲ್ ಸಿಗುವುದಕ್ಕೆ  ಡಿಕೆಶಿಯ ಆ ಒಂದೇ ಒಂದು ಮನವಿ. ಹೌದು ಆ ಮನವಿಯಿಂದಲೇ ಡಿಕೆಶಿಗೆ ಸಿದ್ದು ಸಮ್ಮತಿ ಸೂಚಿಸಿದ್ದಾರೆ. ಏನದು ಆ  ಮನವಿ..? ಇಲ್ಲಿದೆ ನೋಡಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?