RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

Published : Oct 02, 2020, 03:22 PM IST

ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 
 

ಬೆಂಗಳೂರು (ಅ. 02): ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 

ಒಂದು ಕಾಲದ ಶಿಷ್ಯ ಮುನಿರತ್ನರನ್ನು ಆರ್ ಆರ್‌ ನಗರ ಚುನಾವಣಾ ಅಖಾಡದಲ್ಲಿ ಮಖಾಡೆ ಮಲಗಿಸಲು ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾಲ್ವರು ರೇಸ್‌ನಲ್ಲಿದ್ದಾರೆ. ಇದರ ಮಧ್ಯೆ ಡಿಕೆಶಿ ಅಚ್ಚರಿ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಹಾಗಾದರೆ ಮುನಿರತ್ನಗೆ ಠಕ್ಕರ್ ಕೊಡುವ ಆ ಅಭ್ಯರ್ಥಿ ಯಾರಿರಬಹುದು? ಡಿಕೆ ಬ್ರದರ್ಸ್ ಪ್ಲಾನ್ ಏನಿರಬಹುದು? ನೋಡೋಣ ಬನ್ನಿ...!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್