RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

Published : Oct 02, 2020, 03:22 PM IST

ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 
 

ಬೆಂಗಳೂರು (ಅ. 02): ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 

ಒಂದು ಕಾಲದ ಶಿಷ್ಯ ಮುನಿರತ್ನರನ್ನು ಆರ್ ಆರ್‌ ನಗರ ಚುನಾವಣಾ ಅಖಾಡದಲ್ಲಿ ಮಖಾಡೆ ಮಲಗಿಸಲು ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾಲ್ವರು ರೇಸ್‌ನಲ್ಲಿದ್ದಾರೆ. ಇದರ ಮಧ್ಯೆ ಡಿಕೆಶಿ ಅಚ್ಚರಿ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಹಾಗಾದರೆ ಮುನಿರತ್ನಗೆ ಠಕ್ಕರ್ ಕೊಡುವ ಆ ಅಭ್ಯರ್ಥಿ ಯಾರಿರಬಹುದು? ಡಿಕೆ ಬ್ರದರ್ಸ್ ಪ್ಲಾನ್ ಏನಿರಬಹುದು? ನೋಡೋಣ ಬನ್ನಿ...!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!