RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

Published : Oct 02, 2020, 03:22 PM IST

ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 
 

ಬೆಂಗಳೂರು (ಅ. 02): ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 

ಒಂದು ಕಾಲದ ಶಿಷ್ಯ ಮುನಿರತ್ನರನ್ನು ಆರ್ ಆರ್‌ ನಗರ ಚುನಾವಣಾ ಅಖಾಡದಲ್ಲಿ ಮಖಾಡೆ ಮಲಗಿಸಲು ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾಲ್ವರು ರೇಸ್‌ನಲ್ಲಿದ್ದಾರೆ. ಇದರ ಮಧ್ಯೆ ಡಿಕೆಶಿ ಅಚ್ಚರಿ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಹಾಗಾದರೆ ಮುನಿರತ್ನಗೆ ಠಕ್ಕರ್ ಕೊಡುವ ಆ ಅಭ್ಯರ್ಥಿ ಯಾರಿರಬಹುದು? ಡಿಕೆ ಬ್ರದರ್ಸ್ ಪ್ಲಾನ್ ಏನಿರಬಹುದು? ನೋಡೋಣ ಬನ್ನಿ...!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?