RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

Published : Oct 02, 2020, 03:22 PM IST

ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 
 

ಬೆಂಗಳೂರು (ಅ. 02): ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 

ಒಂದು ಕಾಲದ ಶಿಷ್ಯ ಮುನಿರತ್ನರನ್ನು ಆರ್ ಆರ್‌ ನಗರ ಚುನಾವಣಾ ಅಖಾಡದಲ್ಲಿ ಮಖಾಡೆ ಮಲಗಿಸಲು ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾಲ್ವರು ರೇಸ್‌ನಲ್ಲಿದ್ದಾರೆ. ಇದರ ಮಧ್ಯೆ ಡಿಕೆಶಿ ಅಚ್ಚರಿ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಹಾಗಾದರೆ ಮುನಿರತ್ನಗೆ ಠಕ್ಕರ್ ಕೊಡುವ ಆ ಅಭ್ಯರ್ಥಿ ಯಾರಿರಬಹುದು? ಡಿಕೆ ಬ್ರದರ್ಸ್ ಪ್ಲಾನ್ ಏನಿರಬಹುದು? ನೋಡೋಣ ಬನ್ನಿ...!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!