RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

Published : Oct 02, 2020, 03:22 PM IST

ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 
 

ಬೆಂಗಳೂರು (ಅ. 02): ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 

ಒಂದು ಕಾಲದ ಶಿಷ್ಯ ಮುನಿರತ್ನರನ್ನು ಆರ್ ಆರ್‌ ನಗರ ಚುನಾವಣಾ ಅಖಾಡದಲ್ಲಿ ಮಖಾಡೆ ಮಲಗಿಸಲು ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾಲ್ವರು ರೇಸ್‌ನಲ್ಲಿದ್ದಾರೆ. ಇದರ ಮಧ್ಯೆ ಡಿಕೆಶಿ ಅಚ್ಚರಿ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಹಾಗಾದರೆ ಮುನಿರತ್ನಗೆ ಠಕ್ಕರ್ ಕೊಡುವ ಆ ಅಭ್ಯರ್ಥಿ ಯಾರಿರಬಹುದು? ಡಿಕೆ ಬ್ರದರ್ಸ್ ಪ್ಲಾನ್ ಏನಿರಬಹುದು? ನೋಡೋಣ ಬನ್ನಿ...!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!