RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

Published : Oct 02, 2020, 03:22 PM IST

ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 
 

ಬೆಂಗಳೂರು (ಅ. 02): ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 

ಒಂದು ಕಾಲದ ಶಿಷ್ಯ ಮುನಿರತ್ನರನ್ನು ಆರ್ ಆರ್‌ ನಗರ ಚುನಾವಣಾ ಅಖಾಡದಲ್ಲಿ ಮಖಾಡೆ ಮಲಗಿಸಲು ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾಲ್ವರು ರೇಸ್‌ನಲ್ಲಿದ್ದಾರೆ. ಇದರ ಮಧ್ಯೆ ಡಿಕೆಶಿ ಅಚ್ಚರಿ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಹಾಗಾದರೆ ಮುನಿರತ್ನಗೆ ಠಕ್ಕರ್ ಕೊಡುವ ಆ ಅಭ್ಯರ್ಥಿ ಯಾರಿರಬಹುದು? ಡಿಕೆ ಬ್ರದರ್ಸ್ ಪ್ಲಾನ್ ಏನಿರಬಹುದು? ನೋಡೋಣ ಬನ್ನಿ...!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ