RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..!

Published : Oct 02, 2020, 03:22 PM IST

ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 
 

ಬೆಂಗಳೂರು (ಅ. 02): ಆರ್‌ ಆರ್ ನಗರ ಉಪಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿಕೆ ಶಿವಕುಮಾರ್‌ಗೆ ಇದು ಮೊದಲ ಉಪಚುನಾವಣೆ. ಆರ್‌ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳುವ ಸವಾಲು ಡಿಕೆ ಸಾಹೇಬರ ಮುಂದಿದೆ. 

ಒಂದು ಕಾಲದ ಶಿಷ್ಯ ಮುನಿರತ್ನರನ್ನು ಆರ್ ಆರ್‌ ನಗರ ಚುನಾವಣಾ ಅಖಾಡದಲ್ಲಿ ಮಖಾಡೆ ಮಲಗಿಸಲು ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಾಲ್ವರು ರೇಸ್‌ನಲ್ಲಿದ್ದಾರೆ. ಇದರ ಮಧ್ಯೆ ಡಿಕೆಶಿ ಅಚ್ಚರಿ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಹಾಗಾದರೆ ಮುನಿರತ್ನಗೆ ಠಕ್ಕರ್ ಕೊಡುವ ಆ ಅಭ್ಯರ್ಥಿ ಯಾರಿರಬಹುದು? ಡಿಕೆ ಬ್ರದರ್ಸ್ ಪ್ಲಾನ್ ಏನಿರಬಹುದು? ನೋಡೋಣ ಬನ್ನಿ...!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!