ಸಿಎಂ ಕನಸು ಬಿಟ್ಟು ಅಖಾಡಕ್ಕಿಳಿದ ಡಿಕೆಶಿ, ಏನಿದು ಟ್ರಬರ್ ಶೂಟರ್ ಹೊಸ ಹೆಜ್ಜೆ.?

ಸಿಎಂ ಕನಸು ಬಿಟ್ಟು ಅಖಾಡಕ್ಕಿಳಿದ ಡಿಕೆಶಿ, ಏನಿದು ಟ್ರಬರ್ ಶೂಟರ್ ಹೊಸ ಹೆಜ್ಜೆ.?

Published : Feb 23, 2021, 04:41 PM ISTUpdated : Feb 23, 2021, 04:48 PM IST

2023 ಕ್ಕೆ ರಾಜ್ಯದ ಸಿಎಂ ಆಗುವ ಮಾತನಾಡುತ್ತಿದ್ದ ಡಿಕೆಶಿ ಇದೀಗ ವರಸೆ ಬದಲಾಯಿಸಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಅದು ಬಹಳ ಮುಖ್ಯ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗೋದಲ್ಲ ಎಂದಿದ್ದಾರೆ.

ಬೆಂಗಳೂರು (ಫೆ. 23): 2023 ಕ್ಕೆ ರಾಜ್ಯದ ಸಿಎಂ ಆಗುವ ಮಾತನಾಡುತ್ತಿದ್ದ ಡಿಕೆಶಿ ಇದೀಗ ವರಸೆ ಬದಲಾಯಿಸಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಅದು ಬಹಳ ಮುಖ್ಯ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗೋದಲ್ಲ ಎಂದಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಜೊತೆ ಜಿದ್ದಿಗೆ ಬಿದ್ದ ಡಿಕೆಶಿ ಈಗ ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಎನ್ನುತ್ತಿರೋದ್ಯಾಕೆ.? ಏನಿದು ಡಿಕೆ ಪಾಲಿಟಿಕ್ಸ್..? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!