ಸಿಎಂ ಕನಸು ಬಿಟ್ಟು ಅಖಾಡಕ್ಕಿಳಿದ ಡಿಕೆಶಿ, ಏನಿದು ಟ್ರಬರ್ ಶೂಟರ್ ಹೊಸ ಹೆಜ್ಜೆ.?

ಸಿಎಂ ಕನಸು ಬಿಟ್ಟು ಅಖಾಡಕ್ಕಿಳಿದ ಡಿಕೆಶಿ, ಏನಿದು ಟ್ರಬರ್ ಶೂಟರ್ ಹೊಸ ಹೆಜ್ಜೆ.?

Suvarna News   | Asianet News
Published : Feb 23, 2021, 04:41 PM ISTUpdated : Feb 23, 2021, 04:48 PM IST

2023 ಕ್ಕೆ ರಾಜ್ಯದ ಸಿಎಂ ಆಗುವ ಮಾತನಾಡುತ್ತಿದ್ದ ಡಿಕೆಶಿ ಇದೀಗ ವರಸೆ ಬದಲಾಯಿಸಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಅದು ಬಹಳ ಮುಖ್ಯ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗೋದಲ್ಲ ಎಂದಿದ್ದಾರೆ.

ಬೆಂಗಳೂರು (ಫೆ. 23): 2023 ಕ್ಕೆ ರಾಜ್ಯದ ಸಿಎಂ ಆಗುವ ಮಾತನಾಡುತ್ತಿದ್ದ ಡಿಕೆಶಿ ಇದೀಗ ವರಸೆ ಬದಲಾಯಿಸಿದ್ದಾರೆ. 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಅದು ಬಹಳ ಮುಖ್ಯ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗೋದಲ್ಲ ಎಂದಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಜೊತೆ ಜಿದ್ದಿಗೆ ಬಿದ್ದ ಡಿಕೆಶಿ ಈಗ ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಎನ್ನುತ್ತಿರೋದ್ಯಾಕೆ.? ಏನಿದು ಡಿಕೆ ಪಾಲಿಟಿಕ್ಸ್..? 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!