ದಾವಣಗೆರೆಯಲ್ಲಿ ಸಿದ್ದರಾಮೋತ್ಸವ: ಸಮಾವೇಶದ ಹಿಂದೆ ದುರುದ್ದೇಶ ಎಂದು ಡಿಕೆಶಿ ಬಣದ ವಿರೋಧ

ದಾವಣಗೆರೆಯಲ್ಲಿ ಸಿದ್ದರಾಮೋತ್ಸವ: ಸಮಾವೇಶದ ಹಿಂದೆ ದುರುದ್ದೇಶ ಎಂದು ಡಿಕೆಶಿ ಬಣದ ವಿರೋಧ

Published : Jun 30, 2022, 11:49 AM ISTUpdated : Jun 30, 2022, 12:56 PM IST

ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ (Siddaramaiah) ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ.  ಈ ಸಮಾವೇಶಕ್ಕೆ ಸಿದ್ದರಾಮಯ್ಯ- ಡಿಕೆಶಿ ಬಣದ ನಡುವೆ ಅಸಮಾಧಾನ ಎದ್ದಿದೆ.

ಬೆಂಗಳೂರು (ಜೂ. 30): ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ (Siddaramaiah) ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ.  ಈ ಸಮಾವೇಶಕ್ಕೆ ಸಿದ್ದರಾಮಯ್ಯ- ಡಿಕೆಶಿ ಬಣದ ನಡುವೆ ಅಸಮಾಧಾನ ಎದ್ದಿದೆ. ಈ ಸಮಾವೇಶದ ಹಿಂದೆ ದುರುದ್ದೇಶವಿದೆ, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬಿಂಬಿಸುವ ಉದ್ದೇಶ ಇದು, ವ್ಯಕ್ತಿ ವೈಭವಕ್ಕೆ ಇಂತಹ ಕಾರ್ಯಕ್ರಮ ಆಯೋಜನೆ ತಪ್ಪು  ಎನ್ನುತ್ತಿದೆ ಡಿಕೆಶಿ ಬಣ. 

ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತದೆ, ಸಿಎಂ ಆಗಲು ನಮ್ಮ ಬಹುತೇಕ ನಾಯಕರಿಗೆ ಆಸೆ ಇದೆ, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಬಿಂಬಿಸುವುದು ಸರಿಯಲ್ಲ' ಎಂದು ಡಿಕೆ ಸುರೇಶ್ ಹೇಳಿದ್ದಾರೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more