ದಾವಣಗೆರೆಯಲ್ಲಿ ಸಿದ್ದರಾಮೋತ್ಸವ: ಸಮಾವೇಶದ ಹಿಂದೆ ದುರುದ್ದೇಶ ಎಂದು ಡಿಕೆಶಿ ಬಣದ ವಿರೋಧ

ದಾವಣಗೆರೆಯಲ್ಲಿ ಸಿದ್ದರಾಮೋತ್ಸವ: ಸಮಾವೇಶದ ಹಿಂದೆ ದುರುದ್ದೇಶ ಎಂದು ಡಿಕೆಶಿ ಬಣದ ವಿರೋಧ

Published : Jun 30, 2022, 11:49 AM ISTUpdated : Jun 30, 2022, 12:56 PM IST

ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ (Siddaramaiah) ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ.  ಈ ಸಮಾವೇಶಕ್ಕೆ ಸಿದ್ದರಾಮಯ್ಯ- ಡಿಕೆಶಿ ಬಣದ ನಡುವೆ ಅಸಮಾಧಾನ ಎದ್ದಿದೆ.

ಬೆಂಗಳೂರು (ಜೂ. 30): ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ (Siddaramaiah) ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ (Davanagere) ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ.  ಈ ಸಮಾವೇಶಕ್ಕೆ ಸಿದ್ದರಾಮಯ್ಯ- ಡಿಕೆಶಿ ಬಣದ ನಡುವೆ ಅಸಮಾಧಾನ ಎದ್ದಿದೆ. ಈ ಸಮಾವೇಶದ ಹಿಂದೆ ದುರುದ್ದೇಶವಿದೆ, ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬಿಂಬಿಸುವ ಉದ್ದೇಶ ಇದು, ವ್ಯಕ್ತಿ ವೈಭವಕ್ಕೆ ಇಂತಹ ಕಾರ್ಯಕ್ರಮ ಆಯೋಜನೆ ತಪ್ಪು  ಎನ್ನುತ್ತಿದೆ ಡಿಕೆಶಿ ಬಣ. 

ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತದೆ, ಸಿಎಂ ಆಗಲು ನಮ್ಮ ಬಹುತೇಕ ನಾಯಕರಿಗೆ ಆಸೆ ಇದೆ, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಬಿಂಬಿಸುವುದು ಸರಿಯಲ್ಲ' ಎಂದು ಡಿಕೆ ಸುರೇಶ್ ಹೇಳಿದ್ದಾರೆ.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more