ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

Published : Jun 11, 2020, 06:19 PM IST

ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಬೆಂಗಳೂರು(ಜೂ.11): ಇದೇ ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. 

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ! 

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?