Jun 11, 2020, 6:19 PM IST
ಬೆಂಗಳೂರು(ಜೂ.11): ಇದೇ ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್ವೈ ವಿರುದ್ಧ ಕೇಳಿ ಬಂದಿತ್ತು.
ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ!
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್ವೈ ಥ್ಯಾಂಕ್ಸ್ ಹೇಳಿದ್ದಾರೆ.
ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!