ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

Published : Jun 11, 2020, 06:19 PM IST

ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಬೆಂಗಳೂರು(ಜೂ.11): ಇದೇ ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. 

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ! 

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!