ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

Published : Jun 11, 2020, 06:19 PM IST

ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಬೆಂಗಳೂರು(ಜೂ.11): ಇದೇ ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. 

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ! 

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!