ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

Published : Jun 11, 2020, 06:19 PM IST

ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಬೆಂಗಳೂರು(ಜೂ.11): ಇದೇ ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. 

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ! 

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?