ಡಿಕೆಶಿ ರಾಜಕೀಯ ಶಕ್ತಿ ಪ್ರದರ್ಶನ ಕನಸು ಭಗ್ನ: ಎಲ್ಲಾ ಮಾಡಿದ್ದು ಕೊರೋನಾ..!

May 11, 2020, 7:41 PM IST

ಬೆಂಗಳೂರು, (ಮೇ.11): ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರ ಕನಸು ಕನಸಾಗಿಯೇ ಉಳಿದಿದೆ.

ಒಗ್ಗಟ್ಟ ಪ್ರದರ್ಶಿಸಲು ಮುಂದಾದ ಕಾಂಗ್ರೆಸ್, ಡಿಕೆಶಿ ಕರೆಗೆ ಒಂದಾದ ಘಟಾನುಘಟಿ ನಾಯಕರು

ಕೊರೋನಾ ವಕ್ಕರಿಸಿಕೊಂಡ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಕನಸು ನನಸಾಗಲೇ ಇಲ್ಲ. ಅಷ್ಟಕ್ಕೂ ಡಿಕೆಶಿ ಕಂಡಿದ್ದ ಕನಸು ಏನು..?

ಮತ್ತೊಮ್ಮೆ ಸಿಎಂ ಪರ ಬ್ಯಾಟಿಂಗ್ ಮಾಡಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ

"