'RCB ಫ್ಯಾನ್ಸ್ ಓಟು ಹಾಕಿದ್ರೆ ಶಿರಾದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ'

'RCB ಫ್ಯಾನ್ಸ್ ಓಟು ಹಾಕಿದ್ರೆ ಶಿರಾದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ'

Suvarna News   | Asianet News
Published : Oct 23, 2020, 11:34 AM ISTUpdated : Oct 23, 2020, 12:15 PM IST

RCB ಫ್ಯಾನ್ಸ್ ಓಟು ಹಾಕಿದ್ರೆ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಶಿರಾದಲ್ಲಿ RCB ಫ್ಯಾನ್ಸ್ ಓಟು ಹಾಕಲೇಬೇಕು. ಜೈ ಆರ್‌ಸಿಬಿ, ಜೈ ಶಿವಕುಮಾರ್ ಅಣ್ಣಾ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. 

ಬೆಂಗಳೂರು (ಅ. 23): RCB ಫ್ಯಾನ್ಸ್ ಓಟು ಹಾಕಿದ್ರೆ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಶಿರಾದಲ್ಲಿ RCB ಫ್ಯಾನ್ಸ್ ಓಟು ಹಾಕಲೇಬೇಕು. ಜೈ ಆರ್‌ಸಿಬಿ, ಜೈ ಶಿವಕುಮಾರ್ ಅಣ್ಣಾ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. 

ಡಿಕೆಶಿ ಆರ್‌ಸಿಬಿ ಛತ್ರಿ ಹಿಡಿದ ಮೇಲೆ ಆರ್‌ಸಿಬಿಗೆ ಜಯ ಸಿಕ್ಕಿದ್ದು ಎಂದು ಡಿಕೆಶಿ ಛತ್ರಿ ಹಿಡಿದ ಫೋಟೋವನ್ನು ವೈರಲ್ ಮಾಡಲಾಗಿದೆ. ಅಷ್ಟೇ ಅಲ್ಲ, R - ರಾಜ್ಯದಲ್ಲಿ c - ಕಾಂಗ್ರೆಸ್ b - ಬರುತ್ತದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಸಖತ್ ಕಿಲಾಡಿ ಬಿಡಿ ಇವರು!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!