ಭವಿಷ್ಯ ನುಡಿದ ಸ್ವಾಮೀಜಿ,  ಕೆಪಿಸಿಸಿ ಜತೆಗೆ ಡಿಕೆಶಿಗೆ ಸಿಎಂ ಪಟ್ಟ!

ಭವಿಷ್ಯ ನುಡಿದ ಸ್ವಾಮೀಜಿ, ಕೆಪಿಸಿಸಿ ಜತೆಗೆ ಡಿಕೆಶಿಗೆ ಸಿಎಂ ಪಟ್ಟ!

Published : Jan 29, 2020, 11:46 PM IST

ಡಿಕೆ ಶಿವಕುಮಾರ್ ಭವಿಷ್ಯ ನುಡಿದ ಸ್ವಾಮೀಜಿ/ ಕೆಪಿಸಿಸಿ ಅಧ್ಯಕ್ಷ ಗಾದಿ ಜತೆಗೆ ಸಿಎಂ ಯೋಗ/ ಯಾದಗಿರಿಯಿಂದ ಹೊರಗೆ ಬಂದ ಸುದ್ದಿ/ ದೇವಿ ದರ್ಶನದ ನಂತರ ಭವಿಷ್ಯ ಬದಲಾಗಲಿದೆ.

ಯಾದಗಿರಿ(ಜ. 29)  ಡಿಕೆ ಶಿವಕುಮಾರ್  ಸಿಎಂ ಆಗುತ್ತಾರೆಯೇ? ಹೌದು ಎಂದು ಈ ಸ್ವಾಮೀಜಿ ಹೇಳುತ್ತಾರೆ. ಕೆಪಿಸಿಸಿ ಜತೆ ಡಿಕೆ ಶಿವಕುಮಾರ್ ಗೆ ಸಿಎಂ ಯೋಗ ಇದೆ ಎಂದು ಈ ಅರ್ಚಕ ಮಹದೇವ ಪೂಜಾರಿ ಭವಿಷ್ಯ ನುಡಿದಿದ್ದಾರೆ.

ದೇವಿ ದರ್ಶನದ ನಂತರ ಡಿಕೆ ಶಿವಕುಮಾರ್ ಭವಿಷ್ಯ ಬದಲಾಗಲಿದೆ. ಡಿಕೆಶಿ ಇಷ್ಟಾರ್ಥಗಳೆಲ್ಲ ಸಿದ್ಧಿಯಾಗುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?