ಭವಿಷ್ಯ ನುಡಿದ ಸ್ವಾಮೀಜಿ,  ಕೆಪಿಸಿಸಿ ಜತೆಗೆ ಡಿಕೆಶಿಗೆ ಸಿಎಂ ಪಟ್ಟ!

ಭವಿಷ್ಯ ನುಡಿದ ಸ್ವಾಮೀಜಿ, ಕೆಪಿಸಿಸಿ ಜತೆಗೆ ಡಿಕೆಶಿಗೆ ಸಿಎಂ ಪಟ್ಟ!

Published : Jan 29, 2020, 11:46 PM IST

ಡಿಕೆ ಶಿವಕುಮಾರ್ ಭವಿಷ್ಯ ನುಡಿದ ಸ್ವಾಮೀಜಿ/ ಕೆಪಿಸಿಸಿ ಅಧ್ಯಕ್ಷ ಗಾದಿ ಜತೆಗೆ ಸಿಎಂ ಯೋಗ/ ಯಾದಗಿರಿಯಿಂದ ಹೊರಗೆ ಬಂದ ಸುದ್ದಿ/ ದೇವಿ ದರ್ಶನದ ನಂತರ ಭವಿಷ್ಯ ಬದಲಾಗಲಿದೆ.

ಯಾದಗಿರಿ(ಜ. 29)  ಡಿಕೆ ಶಿವಕುಮಾರ್  ಸಿಎಂ ಆಗುತ್ತಾರೆಯೇ? ಹೌದು ಎಂದು ಈ ಸ್ವಾಮೀಜಿ ಹೇಳುತ್ತಾರೆ. ಕೆಪಿಸಿಸಿ ಜತೆ ಡಿಕೆ ಶಿವಕುಮಾರ್ ಗೆ ಸಿಎಂ ಯೋಗ ಇದೆ ಎಂದು ಈ ಅರ್ಚಕ ಮಹದೇವ ಪೂಜಾರಿ ಭವಿಷ್ಯ ನುಡಿದಿದ್ದಾರೆ.

ದೇವಿ ದರ್ಶನದ ನಂತರ ಡಿಕೆ ಶಿವಕುಮಾರ್ ಭವಿಷ್ಯ ಬದಲಾಗಲಿದೆ. ಡಿಕೆಶಿ ಇಷ್ಟಾರ್ಥಗಳೆಲ್ಲ ಸಿದ್ಧಿಯಾಗುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!