ಭವಿಷ್ಯ ನುಡಿದ ಸ್ವಾಮೀಜಿ,  ಕೆಪಿಸಿಸಿ ಜತೆಗೆ ಡಿಕೆಶಿಗೆ ಸಿಎಂ ಪಟ್ಟ!

ಭವಿಷ್ಯ ನುಡಿದ ಸ್ವಾಮೀಜಿ, ಕೆಪಿಸಿಸಿ ಜತೆಗೆ ಡಿಕೆಶಿಗೆ ಸಿಎಂ ಪಟ್ಟ!

Published : Jan 29, 2020, 11:46 PM IST

ಡಿಕೆ ಶಿವಕುಮಾರ್ ಭವಿಷ್ಯ ನುಡಿದ ಸ್ವಾಮೀಜಿ/ ಕೆಪಿಸಿಸಿ ಅಧ್ಯಕ್ಷ ಗಾದಿ ಜತೆಗೆ ಸಿಎಂ ಯೋಗ/ ಯಾದಗಿರಿಯಿಂದ ಹೊರಗೆ ಬಂದ ಸುದ್ದಿ/ ದೇವಿ ದರ್ಶನದ ನಂತರ ಭವಿಷ್ಯ ಬದಲಾಗಲಿದೆ.

ಯಾದಗಿರಿ(ಜ. 29)  ಡಿಕೆ ಶಿವಕುಮಾರ್  ಸಿಎಂ ಆಗುತ್ತಾರೆಯೇ? ಹೌದು ಎಂದು ಈ ಸ್ವಾಮೀಜಿ ಹೇಳುತ್ತಾರೆ. ಕೆಪಿಸಿಸಿ ಜತೆ ಡಿಕೆ ಶಿವಕುಮಾರ್ ಗೆ ಸಿಎಂ ಯೋಗ ಇದೆ ಎಂದು ಈ ಅರ್ಚಕ ಮಹದೇವ ಪೂಜಾರಿ ಭವಿಷ್ಯ ನುಡಿದಿದ್ದಾರೆ.

ದೇವಿ ದರ್ಶನದ ನಂತರ ಡಿಕೆ ಶಿವಕುಮಾರ್ ಭವಿಷ್ಯ ಬದಲಾಗಲಿದೆ. ಡಿಕೆಶಿ ಇಷ್ಟಾರ್ಥಗಳೆಲ್ಲ ಸಿದ್ಧಿಯಾಗುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!