ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

Published : Jul 01, 2024, 12:27 PM IST

ಮತದಾರರ ಸೆಳೆಯಲು ಖುದ್ದು ಅಖಾಡಕ್ಕೆ ಇಳಿದ ಡಿಕೆಶಿ
ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕರಿಸಿದ ಡಿಕೆಶಿ
15 ದಿನದಲ್ಲಿ 3ನೇ ಬಾರಿ ಚನ್ನಪಟ್ಟಣಕ್ಕೆ ಡಿಕೆಶಿ ವಿಸಿಟ್
 

ರಾಜ್ಯದಲ್ಲಿ ಚನ್ನಪಟ್ಟಣ(Channapatna) ಬೈ ಎಲೆಕ್ಷನ್ (By election) ಬ್ಯಾಟಲ್ ಕಾವೇರಿದ್ದು, ಜನಸ್ಪಂದನಾ (Janaspandana) ಹೆಸರಲ್ಲಿ ಡಿ.ಕೆ ಬ್ಯಾಕ್ TO ಬ್ಯಾಕ್ ವಿಸಿಟ್ ಮಾಡುತ್ತಿದ್ದಾರೆ. 15 ದಿನದಲ್ಲೇ ಮೂರನೇ ಬಾರಿ ಡಿ.ಕೆ.ಶಿವಕುಮಾರ್ (DK Shivakumar) ಭೇಟಿ ಮಾಡುತ್ತಿದ್ದಾರೆ. ಮೊದಲ ಬಾರಿ ಚನ್ನಪಟ್ಟಣದ 14 ದೇಗುಲವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸುತ್ತಿದ್ದಾರೆ. ಜನರ ನಾಡಿಮಿಡಿತ ಅರಿಯುವ ಪ್ರಯತ್ನ ಇದಾಗಿದೆ. ಸ್ಥಳೀಯರ ನಾಯಕರೊಂದಿಗೆ ಡಿಕೆ ಬ್ರದರ್ಸ್ ರಣತಂತ್ರ ಹೂಡುತ್ತಿದ್ದಾರೆ. ಇಂದಿನಿಂದ ಮೂರು ದಿನ ತಾಲೂಕಿನಲ್ಲೇ ಡಿಕೆಶಿ ಬೀಡು ಬಿಡಲಿದ್ದಾರೆ. ಚನ್ನಪಟ್ಟಣದಲ್ಲಿ ಜನರ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಅಲ್ಲದೇ ಡಿಕೆಶಿಯೇ ಅಭ್ಯರ್ಥಿ ಆಗ್ತಾರಾ ಎಂಬ ಚರ್ಚೆ ಜೋರಾಗಿದೆ. ಡಿ.ಕೆ ಭೇಟಿಗೂ ಮುನ್ನ ಅಖಾಡಕ್ಕೆ ಎಚ್‌ಡಿಕೆ ಪುತ್ರ ಇಳಿದಿದ್ದಾರೆ. ಕಾರ್ಯಕರ್ತರ ಜೊತೆ ನಿಖಿಲ್ ಸಭೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚುವರಿ ಡಿಸಿಎಂ VS ಸಿಎಂ ಬದಲಾವಣೆ ತಿಕ್ಕಾಟ ಎಲ್ಲಿಗೆ ಬಂತು ? ಹೈಕಮಾಂಡ್ ನಾಯಕರು ಕೊಟ್ಟ ಸೂಚನೆ ಏನು..?

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more