ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

Published : Jul 01, 2024, 12:27 PM IST

ಮತದಾರರ ಸೆಳೆಯಲು ಖುದ್ದು ಅಖಾಡಕ್ಕೆ ಇಳಿದ ಡಿಕೆಶಿ
ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕರಿಸಿದ ಡಿಕೆಶಿ
15 ದಿನದಲ್ಲಿ 3ನೇ ಬಾರಿ ಚನ್ನಪಟ್ಟಣಕ್ಕೆ ಡಿಕೆಶಿ ವಿಸಿಟ್
 

ರಾಜ್ಯದಲ್ಲಿ ಚನ್ನಪಟ್ಟಣ(Channapatna) ಬೈ ಎಲೆಕ್ಷನ್ (By election) ಬ್ಯಾಟಲ್ ಕಾವೇರಿದ್ದು, ಜನಸ್ಪಂದನಾ (Janaspandana) ಹೆಸರಲ್ಲಿ ಡಿ.ಕೆ ಬ್ಯಾಕ್ TO ಬ್ಯಾಕ್ ವಿಸಿಟ್ ಮಾಡುತ್ತಿದ್ದಾರೆ. 15 ದಿನದಲ್ಲೇ ಮೂರನೇ ಬಾರಿ ಡಿ.ಕೆ.ಶಿವಕುಮಾರ್ (DK Shivakumar) ಭೇಟಿ ಮಾಡುತ್ತಿದ್ದಾರೆ. ಮೊದಲ ಬಾರಿ ಚನ್ನಪಟ್ಟಣದ 14 ದೇಗುಲವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸುತ್ತಿದ್ದಾರೆ. ಜನರ ನಾಡಿಮಿಡಿತ ಅರಿಯುವ ಪ್ರಯತ್ನ ಇದಾಗಿದೆ. ಸ್ಥಳೀಯರ ನಾಯಕರೊಂದಿಗೆ ಡಿಕೆ ಬ್ರದರ್ಸ್ ರಣತಂತ್ರ ಹೂಡುತ್ತಿದ್ದಾರೆ. ಇಂದಿನಿಂದ ಮೂರು ದಿನ ತಾಲೂಕಿನಲ್ಲೇ ಡಿಕೆಶಿ ಬೀಡು ಬಿಡಲಿದ್ದಾರೆ. ಚನ್ನಪಟ್ಟಣದಲ್ಲಿ ಜನರ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಅಲ್ಲದೇ ಡಿಕೆಶಿಯೇ ಅಭ್ಯರ್ಥಿ ಆಗ್ತಾರಾ ಎಂಬ ಚರ್ಚೆ ಜೋರಾಗಿದೆ. ಡಿ.ಕೆ ಭೇಟಿಗೂ ಮುನ್ನ ಅಖಾಡಕ್ಕೆ ಎಚ್‌ಡಿಕೆ ಪುತ್ರ ಇಳಿದಿದ್ದಾರೆ. ಕಾರ್ಯಕರ್ತರ ಜೊತೆ ನಿಖಿಲ್ ಸಭೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚುವರಿ ಡಿಸಿಎಂ VS ಸಿಎಂ ಬದಲಾವಣೆ ತಿಕ್ಕಾಟ ಎಲ್ಲಿಗೆ ಬಂತು ? ಹೈಕಮಾಂಡ್ ನಾಯಕರು ಕೊಟ್ಟ ಸೂಚನೆ ಏನು..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more