ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

ಯೋಗೇಶ್ವರ್, ನಿಖಿಲ್‌ ಚನ್ನಪಟ್ಟಣ ಅಭ್ಯರ್ಥಿ ಯಾರು..? ಜನಸ್ಪಂದನ ಹೆಸರಲ್ಲಿ ಡಿಕೆ ಬ್ಯಾಕ್‌ ಟು ಬ್ಯಾಕ್‌ ವಿಸಿಟ್‌

Published : Jul 01, 2024, 12:27 PM IST

ಮತದಾರರ ಸೆಳೆಯಲು ಖುದ್ದು ಅಖಾಡಕ್ಕೆ ಇಳಿದ ಡಿಕೆಶಿ
ಗ್ರಾಮಾಂತರ ಸೋಲನ್ನು ಸವಾಲಾಗಿ ಸ್ವೀಕರಿಸಿದ ಡಿಕೆಶಿ
15 ದಿನದಲ್ಲಿ 3ನೇ ಬಾರಿ ಚನ್ನಪಟ್ಟಣಕ್ಕೆ ಡಿಕೆಶಿ ವಿಸಿಟ್
 

ರಾಜ್ಯದಲ್ಲಿ ಚನ್ನಪಟ್ಟಣ(Channapatna) ಬೈ ಎಲೆಕ್ಷನ್ (By election) ಬ್ಯಾಟಲ್ ಕಾವೇರಿದ್ದು, ಜನಸ್ಪಂದನಾ (Janaspandana) ಹೆಸರಲ್ಲಿ ಡಿ.ಕೆ ಬ್ಯಾಕ್ TO ಬ್ಯಾಕ್ ವಿಸಿಟ್ ಮಾಡುತ್ತಿದ್ದಾರೆ. 15 ದಿನದಲ್ಲೇ ಮೂರನೇ ಬಾರಿ ಡಿ.ಕೆ.ಶಿವಕುಮಾರ್ (DK Shivakumar) ಭೇಟಿ ಮಾಡುತ್ತಿದ್ದಾರೆ. ಮೊದಲ ಬಾರಿ ಚನ್ನಪಟ್ಟಣದ 14 ದೇಗುಲವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸುತ್ತಿದ್ದಾರೆ. ಜನರ ನಾಡಿಮಿಡಿತ ಅರಿಯುವ ಪ್ರಯತ್ನ ಇದಾಗಿದೆ. ಸ್ಥಳೀಯರ ನಾಯಕರೊಂದಿಗೆ ಡಿಕೆ ಬ್ರದರ್ಸ್ ರಣತಂತ್ರ ಹೂಡುತ್ತಿದ್ದಾರೆ. ಇಂದಿನಿಂದ ಮೂರು ದಿನ ತಾಲೂಕಿನಲ್ಲೇ ಡಿಕೆಶಿ ಬೀಡು ಬಿಡಲಿದ್ದಾರೆ. ಚನ್ನಪಟ್ಟಣದಲ್ಲಿ ಜನರ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಅಲ್ಲದೇ ಡಿಕೆಶಿಯೇ ಅಭ್ಯರ್ಥಿ ಆಗ್ತಾರಾ ಎಂಬ ಚರ್ಚೆ ಜೋರಾಗಿದೆ. ಡಿ.ಕೆ ಭೇಟಿಗೂ ಮುನ್ನ ಅಖಾಡಕ್ಕೆ ಎಚ್‌ಡಿಕೆ ಪುತ್ರ ಇಳಿದಿದ್ದಾರೆ. ಕಾರ್ಯಕರ್ತರ ಜೊತೆ ನಿಖಿಲ್ ಸಭೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚುವರಿ ಡಿಸಿಎಂ VS ಸಿಎಂ ಬದಲಾವಣೆ ತಿಕ್ಕಾಟ ಎಲ್ಲಿಗೆ ಬಂತು ? ಹೈಕಮಾಂಡ್ ನಾಯಕರು ಕೊಟ್ಟ ಸೂಚನೆ ಏನು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more