ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ:  ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ: ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

Published : Sep 06, 2022, 06:58 PM ISTUpdated : Sep 06, 2022, 07:02 PM IST

Karnataka Politics: ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ

ಬೆಂಗಳೂರು (ಸೆ. 06): ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆ ಶಿವಕುಮಾರ್‌ (D K Shivakumar) ತಿರುಗೇಟು ನೀಡಿದ್ದಾರೆ. "ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ, ಬಿಜೆಪಿಯವರ (BJP) ಗೊಡ್ಡು ಬೆದರಿಕಗೆ ಹೆದರುವ ಮಗ ನಾನಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಡಿಕೆಶಿ ಸವಾಲ್‌ಗೆ ಇಂಧನ ಸಚಿವ ಸುನೀಲ್‌ ಕುಮಾರ್‌ (Sunil Kumar) ತಿರುಗೇಟು ನೀಡಿದ್ದಾರೆ. "ಡಿಕೆ ಶಿವಕುಮಾರ್‌ ಸವಾಲನ್ನು ನಾನು ಸ್ವೀಕರಿಸುತ್ತೇನೆ, ಅಧಿವೇಶನ ಮುಗಿದ ನಂತರ ಮಾಹಿತಿ ಮುಂದಿಡುತ್ತೇನೆ, ಸೋಲಾರ್‌ ಹಗರಣದ ಬಗ್ಗೆ ಮಾಹಿತಿ ಇಡುತ್ತೇನೆ" ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ 

ಎಸ್ಸಿ,ಎಸ್ಟಿಗೆ ಫ್ರೀ ಕರೆಂಟ್ ಗೊಂದಲ: ಸಿದ್ದು ಆರೋಪಕ್ಕೆ ಸುನಿಲ್ ಕುಮಾರ್ ಗುದ್ದು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more