ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ:  ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ: ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

Published : Sep 06, 2022, 06:58 PM ISTUpdated : Sep 06, 2022, 07:02 PM IST

Karnataka Politics: ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ

ಬೆಂಗಳೂರು (ಸೆ. 06): ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆ ಶಿವಕುಮಾರ್‌ (D K Shivakumar) ತಿರುಗೇಟು ನೀಡಿದ್ದಾರೆ. "ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ, ಬಿಜೆಪಿಯವರ (BJP) ಗೊಡ್ಡು ಬೆದರಿಕಗೆ ಹೆದರುವ ಮಗ ನಾನಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಡಿಕೆಶಿ ಸವಾಲ್‌ಗೆ ಇಂಧನ ಸಚಿವ ಸುನೀಲ್‌ ಕುಮಾರ್‌ (Sunil Kumar) ತಿರುಗೇಟು ನೀಡಿದ್ದಾರೆ. "ಡಿಕೆ ಶಿವಕುಮಾರ್‌ ಸವಾಲನ್ನು ನಾನು ಸ್ವೀಕರಿಸುತ್ತೇನೆ, ಅಧಿವೇಶನ ಮುಗಿದ ನಂತರ ಮಾಹಿತಿ ಮುಂದಿಡುತ್ತೇನೆ, ಸೋಲಾರ್‌ ಹಗರಣದ ಬಗ್ಗೆ ಮಾಹಿತಿ ಇಡುತ್ತೇನೆ" ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ 

ಎಸ್ಸಿ,ಎಸ್ಟಿಗೆ ಫ್ರೀ ಕರೆಂಟ್ ಗೊಂದಲ: ಸಿದ್ದು ಆರೋಪಕ್ಕೆ ಸುನಿಲ್ ಕುಮಾರ್ ಗುದ್ದು

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more