ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ:  ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ: ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

Published : Sep 06, 2022, 06:58 PM ISTUpdated : Sep 06, 2022, 07:02 PM IST

Karnataka Politics: ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ

ಬೆಂಗಳೂರು (ಸೆ. 06): ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆ ಶಿವಕುಮಾರ್‌ (D K Shivakumar) ತಿರುಗೇಟು ನೀಡಿದ್ದಾರೆ. "ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ, ಬಿಜೆಪಿಯವರ (BJP) ಗೊಡ್ಡು ಬೆದರಿಕಗೆ ಹೆದರುವ ಮಗ ನಾನಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಡಿಕೆಶಿ ಸವಾಲ್‌ಗೆ ಇಂಧನ ಸಚಿವ ಸುನೀಲ್‌ ಕುಮಾರ್‌ (Sunil Kumar) ತಿರುಗೇಟು ನೀಡಿದ್ದಾರೆ. "ಡಿಕೆ ಶಿವಕುಮಾರ್‌ ಸವಾಲನ್ನು ನಾನು ಸ್ವೀಕರಿಸುತ್ತೇನೆ, ಅಧಿವೇಶನ ಮುಗಿದ ನಂತರ ಮಾಹಿತಿ ಮುಂದಿಡುತ್ತೇನೆ, ಸೋಲಾರ್‌ ಹಗರಣದ ಬಗ್ಗೆ ಮಾಹಿತಿ ಇಡುತ್ತೇನೆ" ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ 

ಎಸ್ಸಿ,ಎಸ್ಟಿಗೆ ಫ್ರೀ ಕರೆಂಟ್ ಗೊಂದಲ: ಸಿದ್ದು ಆರೋಪಕ್ಕೆ ಸುನಿಲ್ ಕುಮಾರ್ ಗುದ್ದು

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more