ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ:  ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ: ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

Published : Sep 06, 2022, 06:58 PM ISTUpdated : Sep 06, 2022, 07:02 PM IST

Karnataka Politics: ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ

ಬೆಂಗಳೂರು (ಸೆ. 06): ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆ ಶಿವಕುಮಾರ್‌ (D K Shivakumar) ತಿರುಗೇಟು ನೀಡಿದ್ದಾರೆ. "ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ, ಬಿಜೆಪಿಯವರ (BJP) ಗೊಡ್ಡು ಬೆದರಿಕಗೆ ಹೆದರುವ ಮಗ ನಾನಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಡಿಕೆಶಿ ಸವಾಲ್‌ಗೆ ಇಂಧನ ಸಚಿವ ಸುನೀಲ್‌ ಕುಮಾರ್‌ (Sunil Kumar) ತಿರುಗೇಟು ನೀಡಿದ್ದಾರೆ. "ಡಿಕೆ ಶಿವಕುಮಾರ್‌ ಸವಾಲನ್ನು ನಾನು ಸ್ವೀಕರಿಸುತ್ತೇನೆ, ಅಧಿವೇಶನ ಮುಗಿದ ನಂತರ ಮಾಹಿತಿ ಮುಂದಿಡುತ್ತೇನೆ, ಸೋಲಾರ್‌ ಹಗರಣದ ಬಗ್ಗೆ ಮಾಹಿತಿ ಇಡುತ್ತೇನೆ" ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ 

ಎಸ್ಸಿ,ಎಸ್ಟಿಗೆ ಫ್ರೀ ಕರೆಂಟ್ ಗೊಂದಲ: ಸಿದ್ದು ಆರೋಪಕ್ಕೆ ಸುನಿಲ್ ಕುಮಾರ್ ಗುದ್ದು

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more