ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ:  ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

ಗೊಡ್ಡು ಬೆದರಿಕೆಗಳಿಗೆ ಹೆದರುವ ಮಗನಲ್ಲ: ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆಶಿ ತಿರುಗೇಟು

Published : Sep 06, 2022, 06:58 PM ISTUpdated : Sep 06, 2022, 07:02 PM IST

Karnataka Politics: ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ

ಬೆಂಗಳೂರು (ಸೆ. 06): ಬಿಜೆಪಿ ತನಿಖಾಸ್ತ್ರಕ್ಕೆ ಡಿಕೆ ಶಿವಕುಮಾರ್‌ (D K Shivakumar) ತಿರುಗೇಟು ನೀಡಿದ್ದಾರೆ. "ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ, ಬಿಜೆಪಿಯವರ (BJP) ಗೊಡ್ಡು ಬೆದರಿಕಗೆ ಹೆದರುವ ಮಗ ನಾನಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಡಿಕೆಶಿ ಸವಾಲ್‌ಗೆ ಇಂಧನ ಸಚಿವ ಸುನೀಲ್‌ ಕುಮಾರ್‌ (Sunil Kumar) ತಿರುಗೇಟು ನೀಡಿದ್ದಾರೆ. "ಡಿಕೆ ಶಿವಕುಮಾರ್‌ ಸವಾಲನ್ನು ನಾನು ಸ್ವೀಕರಿಸುತ್ತೇನೆ, ಅಧಿವೇಶನ ಮುಗಿದ ನಂತರ ಮಾಹಿತಿ ಮುಂದಿಡುತ್ತೇನೆ, ಸೋಲಾರ್‌ ಹಗರಣದ ಬಗ್ಗೆ ಮಾಹಿತಿ ಇಡುತ್ತೇನೆ" ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ 

ಎಸ್ಸಿ,ಎಸ್ಟಿಗೆ ಫ್ರೀ ಕರೆಂಟ್ ಗೊಂದಲ: ಸಿದ್ದು ಆರೋಪಕ್ಕೆ ಸುನಿಲ್ ಕುಮಾರ್ ಗುದ್ದು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more