ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

Published : Jun 18, 2023, 10:50 AM IST

ಡಿ.ಕೆ. ಶಿವಕುಮಾರ್‌ ಅವರದ್ದು ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವವಾಗಿದೆ. ಅವರು ಸಿಎಂ ಆಗುವ ದಿನ ಹತ್ತಿರದಲ್ಲೇ ಇದೆ ಎಂದು ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಿಎಂ ಆಗುವ ಬಗ್ಗೆ ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ. ಡಿಕೆಶಿ ಅವರು ಸಿಎಂ ಆಗುವ ದಿನ ಇನ್ನೂ ಹತ್ತಿರದಲ್ಲೇ ಇದೆ. ಅವರದ್ದು ಮಗುವಿನ ಮನಸ್ಸು, ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವ.ಶಾಸಕ ತಮ್ಮಯ್ಯ ಹೇಳಿರುವುದು ಹೆಚ್ಚು ದೂರ ಇಲ್ಲ. ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರ ಯೋಗವಿದೆ.ಇಲ್ಲಿಗೆ ಶಾಸಕ ತಮ್ಮಯ್ಯ ಭೇಟಿ ನೀಡಿ, ಡಿಕೆಶಿ ಸಿಎಂ ಆಗುವಂತೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು. 

ಇದನ್ನೂ ವೀಕ್ಷಿಸಿ: ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more