ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

Published : Jun 18, 2023, 10:50 AM IST

ಡಿ.ಕೆ. ಶಿವಕುಮಾರ್‌ ಅವರದ್ದು ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವವಾಗಿದೆ. ಅವರು ಸಿಎಂ ಆಗುವ ದಿನ ಹತ್ತಿರದಲ್ಲೇ ಇದೆ ಎಂದು ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಿಎಂ ಆಗುವ ಬಗ್ಗೆ ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ. ಡಿಕೆಶಿ ಅವರು ಸಿಎಂ ಆಗುವ ದಿನ ಇನ್ನೂ ಹತ್ತಿರದಲ್ಲೇ ಇದೆ. ಅವರದ್ದು ಮಗುವಿನ ಮನಸ್ಸು, ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವ.ಶಾಸಕ ತಮ್ಮಯ್ಯ ಹೇಳಿರುವುದು ಹೆಚ್ಚು ದೂರ ಇಲ್ಲ. ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರ ಯೋಗವಿದೆ.ಇಲ್ಲಿಗೆ ಶಾಸಕ ತಮ್ಮಯ್ಯ ಭೇಟಿ ನೀಡಿ, ಡಿಕೆಶಿ ಸಿಎಂ ಆಗುವಂತೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು. 

ಇದನ್ನೂ ವೀಕ್ಷಿಸಿ: ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more