ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

Published : Jun 18, 2023, 10:50 AM IST

ಡಿ.ಕೆ. ಶಿವಕುಮಾರ್‌ ಅವರದ್ದು ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವವಾಗಿದೆ. ಅವರು ಸಿಎಂ ಆಗುವ ದಿನ ಹತ್ತಿರದಲ್ಲೇ ಇದೆ ಎಂದು ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಿಎಂ ಆಗುವ ಬಗ್ಗೆ ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ. ಡಿಕೆಶಿ ಅವರು ಸಿಎಂ ಆಗುವ ದಿನ ಇನ್ನೂ ಹತ್ತಿರದಲ್ಲೇ ಇದೆ. ಅವರದ್ದು ಮಗುವಿನ ಮನಸ್ಸು, ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವ.ಶಾಸಕ ತಮ್ಮಯ್ಯ ಹೇಳಿರುವುದು ಹೆಚ್ಚು ದೂರ ಇಲ್ಲ. ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರ ಯೋಗವಿದೆ.ಇಲ್ಲಿಗೆ ಶಾಸಕ ತಮ್ಮಯ್ಯ ಭೇಟಿ ನೀಡಿ, ಡಿಕೆಶಿ ಸಿಎಂ ಆಗುವಂತೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು. 

ಇದನ್ನೂ ವೀಕ್ಷಿಸಿ: ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more