ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

ಡಿ.ಕೆ. ಶಿವಕುಮಾರ್‌ ಬಗ್ಗೆ ಭವಿಷ್ಯ ನುಡಿದ ವಿನಯ್‌ ಗುರೂಜಿ: ಹೇಳಿದ್ದೇನು ?

Published : Jun 18, 2023, 10:50 AM IST

ಡಿ.ಕೆ. ಶಿವಕುಮಾರ್‌ ಅವರದ್ದು ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವವಾಗಿದೆ. ಅವರು ಸಿಎಂ ಆಗುವ ದಿನ ಹತ್ತಿರದಲ್ಲೇ ಇದೆ ಎಂದು ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಿಎಂ ಆಗುವ ಬಗ್ಗೆ ವಿನಯ್‌ ಗುರೂಜಿ ಭವಿಷ್ಯ ನುಡಿದಿದ್ದಾರೆ. ಡಿಕೆಶಿ ಅವರು ಸಿಎಂ ಆಗುವ ದಿನ ಇನ್ನೂ ಹತ್ತಿರದಲ್ಲೇ ಇದೆ. ಅವರದ್ದು ಮಗುವಿನ ಮನಸ್ಸು, ಒಳಗೊಂದು ಹೊರಗೊಂದು ಇಲ್ಲದ ವ್ಯಕ್ತಿತ್ವ.ಶಾಸಕ ತಮ್ಮಯ್ಯ ಹೇಳಿರುವುದು ಹೆಚ್ಚು ದೂರ ಇಲ್ಲ. ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕಾರ ಯೋಗವಿದೆ.ಇಲ್ಲಿಗೆ ಶಾಸಕ ತಮ್ಮಯ್ಯ ಭೇಟಿ ನೀಡಿ, ಡಿಕೆಶಿ ಸಿಎಂ ಆಗುವಂತೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು. 

ಇದನ್ನೂ ವೀಕ್ಷಿಸಿ: ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more